July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya
error: Content is protected !!