23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya
error: Content is protected !!