ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!