25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya
error: Content is protected !!