25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!