July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!