ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
error: Content is protected !!