25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
error: Content is protected !!