September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

ಬೆಳ್ತಂಗಡಿ. ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಜಗನ್ನಾಥ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 21ರಂದು ನಿಧನರಾಗಿದ್ದಾರೆ.

ಇವರು ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಗಿದ್ದರು.

ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya
error: Content is protected !!