September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

Related posts

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!