23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya
error: Content is protected !!