25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya
error: Content is protected !!