32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

Related posts

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya
error: Content is protected !!