April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya
error: Content is protected !!