23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಲ್ಲುಕಲ್ಲು ಇವರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷ ಯಶೋಧರ ಗೌಡ ಹೀರ್ಯ, ಕಾರ್ಯದರ್ಶಿ ಲೋಹಿತಾಶ್ವ ಕಲ್ಕುರ್ಣಿ, ಜೊತೆ ಕಾರ್ಯದರ್ಶಿ ರಕ್ಷಿತ್ ಗೌಡ ಬಾಕಿಮಾರ್, ಜೊತೆ ಅರ್ಚಕ ಸುಂದರ ಪೂಜಾರಿ ಪಾಲ್ಯ, ಸಂಚಾಲಕರು ಯೋಗೀಶ್ ಗೌಡ ಪೆಳತ್ತಾಳಿಕೆ, ಕುಶಾಲಪ್ಪ ಗೌಡ ಹಾಕೋಟೆ, ಸುರೇಶ್ ಗೌಡ ಕಲ್ಕುರ್ಣಿ, ಶೇಖರ್ ಪೂಜಾರಿ ಪಾಲ್ಯ, ಸದಸ್ಯರಾದ ಪ್ರಕಾಶ್ ಭಟ್, ಪದ್ಮನಾಭ ಗೌಡ, ಶಶಿಧರ ಶೆಟ್ಟಿ ಹೀರ್ಯ, ತುಕಾರಾಮ ಪೂಜಾರಿ ಪದವು, ಸ್ಥಳೀಯರಾದ ಶೇಖರ್ ನಾಯ್ಕ, ಬಾಲಕೃಷ್ಣ ಬಿರ್ಮೋಟ್ಟು, ತುಕರಾಮ ಪೂಜಾರಿ, ರಾಮ್ ಪ್ರಕಾಶ್, ಪದ್ಮನಾಭ ಮುಂತಾದವರು ಉಪಸ್ಥಿತರಿದ್ದರು.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya
error: Content is protected !!