23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಲ್ಲುಕಲ್ಲು ಇವರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷ ಯಶೋಧರ ಗೌಡ ಹೀರ್ಯ, ಕಾರ್ಯದರ್ಶಿ ಲೋಹಿತಾಶ್ವ ಕಲ್ಕುರ್ಣಿ, ಜೊತೆ ಕಾರ್ಯದರ್ಶಿ ರಕ್ಷಿತ್ ಗೌಡ ಬಾಕಿಮಾರ್, ಜೊತೆ ಅರ್ಚಕ ಸುಂದರ ಪೂಜಾರಿ ಪಾಲ್ಯ, ಸಂಚಾಲಕರು ಯೋಗೀಶ್ ಗೌಡ ಪೆಳತ್ತಾಳಿಕೆ, ಕುಶಾಲಪ್ಪ ಗೌಡ ಹಾಕೋಟೆ, ಸುರೇಶ್ ಗೌಡ ಕಲ್ಕುರ್ಣಿ, ಶೇಖರ್ ಪೂಜಾರಿ ಪಾಲ್ಯ, ಸದಸ್ಯರಾದ ಪ್ರಕಾಶ್ ಭಟ್, ಪದ್ಮನಾಭ ಗೌಡ, ಶಶಿಧರ ಶೆಟ್ಟಿ ಹೀರ್ಯ, ತುಕಾರಾಮ ಪೂಜಾರಿ ಪದವು, ಸ್ಥಳೀಯರಾದ ಶೇಖರ್ ನಾಯ್ಕ, ಬಾಲಕೃಷ್ಣ ಬಿರ್ಮೋಟ್ಟು, ತುಕರಾಮ ಪೂಜಾರಿ, ರಾಮ್ ಪ್ರಕಾಶ್, ಪದ್ಮನಾಭ ಮುಂತಾದವರು ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!