22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಲ್ಲುಕಲ್ಲು ಇವರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷ ಯಶೋಧರ ಗೌಡ ಹೀರ್ಯ, ಕಾರ್ಯದರ್ಶಿ ಲೋಹಿತಾಶ್ವ ಕಲ್ಕುರ್ಣಿ, ಜೊತೆ ಕಾರ್ಯದರ್ಶಿ ರಕ್ಷಿತ್ ಗೌಡ ಬಾಕಿಮಾರ್, ಜೊತೆ ಅರ್ಚಕ ಸುಂದರ ಪೂಜಾರಿ ಪಾಲ್ಯ, ಸಂಚಾಲಕರು ಯೋಗೀಶ್ ಗೌಡ ಪೆಳತ್ತಾಳಿಕೆ, ಕುಶಾಲಪ್ಪ ಗೌಡ ಹಾಕೋಟೆ, ಸುರೇಶ್ ಗೌಡ ಕಲ್ಕುರ್ಣಿ, ಶೇಖರ್ ಪೂಜಾರಿ ಪಾಲ್ಯ, ಸದಸ್ಯರಾದ ಪ್ರಕಾಶ್ ಭಟ್, ಪದ್ಮನಾಭ ಗೌಡ, ಶಶಿಧರ ಶೆಟ್ಟಿ ಹೀರ್ಯ, ತುಕಾರಾಮ ಪೂಜಾರಿ ಪದವು, ಸ್ಥಳೀಯರಾದ ಶೇಖರ್ ನಾಯ್ಕ, ಬಾಲಕೃಷ್ಣ ಬಿರ್ಮೋಟ್ಟು, ತುಕರಾಮ ಪೂಜಾರಿ, ರಾಮ್ ಪ್ರಕಾಶ್, ಪದ್ಮನಾಭ ಮುಂತಾದವರು ಉಪಸ್ಥಿತರಿದ್ದರು.

Related posts

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
error: Content is protected !!