39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು  ವೇದಮೂರ್ತಿ ಕೆಮ್ಮಿಂಜೆ  ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಮೇ14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ.

ಮೇ 21 ರಂದು ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ ಹಾಗೂ ಕುಮಾರಾದಿ ದೈವಗಳಿಗೆ ನೇಮೋತ್ಸವ ನಡೆಯಿತು.

ಮೇ 20 ರಂದು ಸಂಜೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೇವರ ದರ್ಶನ ಪಡೆದರು.   

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ನಿವಾಸ  ಮೂಡೆತ್ತಾಯ, ಅಭಿವೃದ್ಧಿ ಸಮಿತಿ ಸದಸ್ಯ ಆನಂದ ಪೂಜಾರಿ, ಅರ್ಚಕರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿಗಳು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 

Related posts

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!