22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೂರು ಪಡೆದುಕೊಂಡ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya
error: Content is protected !!