24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ರಾಜೇಶ್ ಪುದುಶೇರಿ ಇವರನ್ನು ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸುತ್ತಾರೆ.

ರಾಜೇಶ್ ಪುದುಶೇರಿ ಇವರು ಬೆಂಗಳೂರು ರೈಲ್ವೇಯ ಕಚೇರಿಯಲ್ಲಿ ಮೇ.22ರಂದು ಅಧಿಕಾರ ವಹಿಸಿಕೊಂಡಿದ್ದು, ಇವರು ಬೆಳ್ತಂಗಡಿ ತಾಲೂಕಿನ ಬಂಗಾಡಿ ನಿವಾಸಿಯಾಗಿದ್ದಾರೆ.

Related posts

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya
error: Content is protected !!