37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.


ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ ಸಿಡಿಲು ಬಡಿದಿದೆ. ಇದರಿಂದಾಗಿ ಬೆಂಕಿ ಕಾಣಿಸಕೊಂಡು ಹೊತ್ತಿ ಹುರಿದಿದೆ. ಅದಾಗಾಲೆ ಮಳೆ ಆರಂಭಗೊಂಡಿದ್ದರಿಂದ ಬೆಂಕಿ ನಂದಿ ಹೋಗಿದೆ ಎಂದು ನಡ ಗ್ರಾಮದ ಸಮಾಜ ಸೇವಕ ಶ್ಯಾಮಸುಂದರ್ ತಿಳಿಸಿದ್ದಾರೆ. ಕಳೆದ ವರ್ಷವೂ ಇದೇ ಭಾಗಕ್ಕೆ ಸಿಡಿಲು ಬಡಿದು, ಕಲ್ಲಿನ ಸ್ವಲ್ಪ ಭಾಗ ಸಿಡಿದು ಹೋಗಿತ್ತು. ಆಗ ದೊಡ್ಡ ಶಬ್ದವಾಗಿ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಆದರೆ ಈ ಭಾರಿ ಅಂತಹ ಶಬ್ದ ಕೇಳಿ ಬಂದಿಲ್ಲ ಎಂದು ಶ್ಯಾಮಸುಂದರ್ ತಿಳಿಸಿದ್ದಾರೆ. ಸಿಡಿಲು ಬಡಿದು ಬೆಂಕಿ ಕಂಡು ಬಂದಾಗ ಸ್ಥಳೀಯರು ಇದನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya
error: Content is protected !!