23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.


ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ ಸಿಡಿಲು ಬಡಿದಿದೆ. ಇದರಿಂದಾಗಿ ಬೆಂಕಿ ಕಾಣಿಸಕೊಂಡು ಹೊತ್ತಿ ಹುರಿದಿದೆ. ಅದಾಗಾಲೆ ಮಳೆ ಆರಂಭಗೊಂಡಿದ್ದರಿಂದ ಬೆಂಕಿ ನಂದಿ ಹೋಗಿದೆ ಎಂದು ನಡ ಗ್ರಾಮದ ಸಮಾಜ ಸೇವಕ ಶ್ಯಾಮಸುಂದರ್ ತಿಳಿಸಿದ್ದಾರೆ. ಕಳೆದ ವರ್ಷವೂ ಇದೇ ಭಾಗಕ್ಕೆ ಸಿಡಿಲು ಬಡಿದು, ಕಲ್ಲಿನ ಸ್ವಲ್ಪ ಭಾಗ ಸಿಡಿದು ಹೋಗಿತ್ತು. ಆಗ ದೊಡ್ಡ ಶಬ್ದವಾಗಿ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಆದರೆ ಈ ಭಾರಿ ಅಂತಹ ಶಬ್ದ ಕೇಳಿ ಬಂದಿಲ್ಲ ಎಂದು ಶ್ಯಾಮಸುಂದರ್ ತಿಳಿಸಿದ್ದಾರೆ. ಸಿಡಿಲು ಬಡಿದು ಬೆಂಕಿ ಕಂಡು ಬಂದಾಗ ಸ್ಥಳೀಯರು ಇದನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!