25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.


ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ ಸಿಡಿಲು ಬಡಿದಿದೆ. ಇದರಿಂದಾಗಿ ಬೆಂಕಿ ಕಾಣಿಸಕೊಂಡು ಹೊತ್ತಿ ಹುರಿದಿದೆ. ಅದಾಗಾಲೆ ಮಳೆ ಆರಂಭಗೊಂಡಿದ್ದರಿಂದ ಬೆಂಕಿ ನಂದಿ ಹೋಗಿದೆ ಎಂದು ನಡ ಗ್ರಾಮದ ಸಮಾಜ ಸೇವಕ ಶ್ಯಾಮಸುಂದರ್ ತಿಳಿಸಿದ್ದಾರೆ. ಕಳೆದ ವರ್ಷವೂ ಇದೇ ಭಾಗಕ್ಕೆ ಸಿಡಿಲು ಬಡಿದು, ಕಲ್ಲಿನ ಸ್ವಲ್ಪ ಭಾಗ ಸಿಡಿದು ಹೋಗಿತ್ತು. ಆಗ ದೊಡ್ಡ ಶಬ್ದವಾಗಿ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಆದರೆ ಈ ಭಾರಿ ಅಂತಹ ಶಬ್ದ ಕೇಳಿ ಬಂದಿಲ್ಲ ಎಂದು ಶ್ಯಾಮಸುಂದರ್ ತಿಳಿಸಿದ್ದಾರೆ. ಸಿಡಿಲು ಬಡಿದು ಬೆಂಕಿ ಕಂಡು ಬಂದಾಗ ಸ್ಥಳೀಯರು ಇದನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

Related posts

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya
error: Content is protected !!