23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯಲ್ಲಿ ಸದಸ್ಯರಿಗೆ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಜೆಸಿಐ ಭಾರತದ ವಲಯ 15ರ ವಲಯಡಳಿತ ನಿರ್ದೇಶಕರಾದ ಪ್ರಶಾಂತ್ ಲಾಯಿಲ ಮೇ 22ರಂದು ತರಬೇತಿ ನೀಡಿದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.

ವೇದಿಕೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಘಟಕದ ಸದಸ್ಯ ಚಂದ್ರಹಾಸ್ ಬಳಂಜ ವೇದಿಕೆ ಆಹ್ವಾನವಿತ್ತರು. ಜೂನಿಯರ್ ಜೆಸಿ ಸದಸ್ಯೆ ಗನ್ಯ ಜೆಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಸುಧೀರ್ ಕೆ ಎನ್ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.

ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya
error: Content is protected !!