25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯಲ್ಲಿ ಸದಸ್ಯರಿಗೆ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಜೆಸಿಐ ಭಾರತದ ವಲಯ 15ರ ವಲಯಡಳಿತ ನಿರ್ದೇಶಕರಾದ ಪ್ರಶಾಂತ್ ಲಾಯಿಲ ಮೇ 22ರಂದು ತರಬೇತಿ ನೀಡಿದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.

ವೇದಿಕೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಘಟಕದ ಸದಸ್ಯ ಚಂದ್ರಹಾಸ್ ಬಳಂಜ ವೇದಿಕೆ ಆಹ್ವಾನವಿತ್ತರು. ಜೂನಿಯರ್ ಜೆಸಿ ಸದಸ್ಯೆ ಗನ್ಯ ಜೆಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಸುಧೀರ್ ಕೆ ಎನ್ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.

ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!