26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಕ್ರಮಗಳು ಭರದಿಂದ ಸಾಗುತ್ತಿದ್ದು ವಿಶೇಷವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ಶಿಲಾಮಯ ಧ್ವಜಸ್ತಂಭವನ್ನು ಭವ್ಯ ಮೆರವಣಿಗೆಯೊಂದಿಗೆ ಮೇ 28 ರಂದು ಕೊಲ್ಲಿ ದೇಗುಲಕ್ಕೆ ತರಲಾಗುತ್ತಿದೆ.

ಮೆರವಣಿಗೆ ಬೆಳಿಗ್ಗೆ ಗಂಟೆ 8.00 ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕಿಲ್ಲೂರು ಪೇಟೆಯವರೆಗೆ ವಾಹನದ ಮೂಲಕ ನಂತರ ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ ಮೂಲಕ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನದವರೆಗೆ ಬರಲಿದೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya
error: Content is protected !!