23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2021 ರಿಂದಲೇ ಎಂಡೋಸ್ಕೋಪಿ ಸೇವೆ ಲಭ್ಯವಿದ್ದು, ರೋಗಿಗಳ ಅನುಕೂಲಕ್ಕಾಗಿ ಹಲವಾರು ಪೂರಕ ಸೌಕರ್ಯಗಳೊಂದಿಗೆ ನೂತನ ಎಂಡೋಸ್ಕೋಪಿ ವಿಭಾಗವನ್ನು ಮೇ.20 ರಂದು ಪ್ರಾರಂಭಿಸಲಾಯಿತು.


ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನೆಲ ಮಹಡಿಯಲ್ಲಿ ಪ್ರಸ್ತುತ ಇರುವ ಹೊರರೋಗಿ ವಿಭಾಗಗಳಲ್ಲಿ ಸ್ಥಳವಕಾಶದ ಕೊರತೆ ಇರುವುದರಿಂದ ಹಾಗೂ ರೋಗಿಗಳಿಗೆ ಇನ್ನು ಶೀಘ್ರವಾಗಿ ಮತ್ತು ಅತ್ಯುತ್ತಮ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ನೂತನವಾಗಿ ಎಂಡೋಸ್ಕೋಪಿ ವಿಭಾಗವನ್ನು ಮೊದಲ ಮಹಡಿಯಲ್ಲಿರುವ ಹೊರರೋಗಿ ವಿಭಾಗದಲ್ಲಿ ತೆರೆಯಲಾಯಿತು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್‌ಗಳಾದ ಡಾ| ಸಾತ್ವಿಕ್ ಜೈನ್, ಡಾ| ಯಶಸ್ವಿನಿ, ಡಾ| ಅಕ್ಷಯ್ ಉಪಸ್ಥಿತರಿದ್ದರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!