22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2021 ರಿಂದಲೇ ಎಂಡೋಸ್ಕೋಪಿ ಸೇವೆ ಲಭ್ಯವಿದ್ದು, ರೋಗಿಗಳ ಅನುಕೂಲಕ್ಕಾಗಿ ಹಲವಾರು ಪೂರಕ ಸೌಕರ್ಯಗಳೊಂದಿಗೆ ನೂತನ ಎಂಡೋಸ್ಕೋಪಿ ವಿಭಾಗವನ್ನು ಮೇ.20 ರಂದು ಪ್ರಾರಂಭಿಸಲಾಯಿತು.


ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನೆಲ ಮಹಡಿಯಲ್ಲಿ ಪ್ರಸ್ತುತ ಇರುವ ಹೊರರೋಗಿ ವಿಭಾಗಗಳಲ್ಲಿ ಸ್ಥಳವಕಾಶದ ಕೊರತೆ ಇರುವುದರಿಂದ ಹಾಗೂ ರೋಗಿಗಳಿಗೆ ಇನ್ನು ಶೀಘ್ರವಾಗಿ ಮತ್ತು ಅತ್ಯುತ್ತಮ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ನೂತನವಾಗಿ ಎಂಡೋಸ್ಕೋಪಿ ವಿಭಾಗವನ್ನು ಮೊದಲ ಮಹಡಿಯಲ್ಲಿರುವ ಹೊರರೋಗಿ ವಿಭಾಗದಲ್ಲಿ ತೆರೆಯಲಾಯಿತು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್‌ಗಳಾದ ಡಾ| ಸಾತ್ವಿಕ್ ಜೈನ್, ಡಾ| ಯಶಸ್ವಿನಿ, ಡಾ| ಅಕ್ಷಯ್ ಉಪಸ್ಥಿತರಿದ್ದರು.

Related posts

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya
error: Content is protected !!