23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2021 ರಿಂದಲೇ ಎಂಡೋಸ್ಕೋಪಿ ಸೇವೆ ಲಭ್ಯವಿದ್ದು, ರೋಗಿಗಳ ಅನುಕೂಲಕ್ಕಾಗಿ ಹಲವಾರು ಪೂರಕ ಸೌಕರ್ಯಗಳೊಂದಿಗೆ ನೂತನ ಎಂಡೋಸ್ಕೋಪಿ ವಿಭಾಗವನ್ನು ಮೇ.20 ರಂದು ಪ್ರಾರಂಭಿಸಲಾಯಿತು.


ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನೆಲ ಮಹಡಿಯಲ್ಲಿ ಪ್ರಸ್ತುತ ಇರುವ ಹೊರರೋಗಿ ವಿಭಾಗಗಳಲ್ಲಿ ಸ್ಥಳವಕಾಶದ ಕೊರತೆ ಇರುವುದರಿಂದ ಹಾಗೂ ರೋಗಿಗಳಿಗೆ ಇನ್ನು ಶೀಘ್ರವಾಗಿ ಮತ್ತು ಅತ್ಯುತ್ತಮ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ನೂತನವಾಗಿ ಎಂಡೋಸ್ಕೋಪಿ ವಿಭಾಗವನ್ನು ಮೊದಲ ಮಹಡಿಯಲ್ಲಿರುವ ಹೊರರೋಗಿ ವಿಭಾಗದಲ್ಲಿ ತೆರೆಯಲಾಯಿತು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್‌ಗಳಾದ ಡಾ| ಸಾತ್ವಿಕ್ ಜೈನ್, ಡಾ| ಯಶಸ್ವಿನಿ, ಡಾ| ಅಕ್ಷಯ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!