30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

ಸೌತಡ್ಕ: ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಬಂದ ಸಂದರ್ಭದಲ್ಲಿ ಅವರನ್ನು ದೇವಳದ ವತಿಯಿಂದ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಟ್ರಸ್ಟಿಗಳಾದ ಅರ್ಚಕ ಸುಬ್ರಮಣ್ಯ ತೋಡ್ತಿಲ್ಲಾಯರು ಮತ್ತು ಪ್ರಶಾಂತ್ ಪೂವಾಜೆ ಉಪಸ್ಥಿತರಿದ್ದರು.

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!