ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಸೌತಡ್ಕ: ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಬಂದ ಸಂದರ್ಭದಲ್ಲಿ ಅವರನ್ನು ದೇವಳದ ವತಿಯಿಂದ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಟ್ರಸ್ಟಿಗಳಾದ ಅರ್ಚಕ ಸುಬ್ರಮಣ್ಯ ತೋಡ್ತಿಲ್ಲಾಯರು ಮತ್ತು ಪ್ರಶಾಂತ್ ಪೂವಾಜೆ ಉಪಸ್ಥಿತರಿದ್ದರು.

Leave a Comment

error: Content is protected !!