37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಬೆಳ್ತಂಗಡಿವರದಿಸಮಸ್ಯೆ

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು ಇದರಿಂದ ಜನರು ಪರದಾಡುವ ಸಮಸ್ಯೆ ಉಂಟಾಗಿದೆ.

Related posts

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
error: Content is protected !!