25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ ಎಂಬಲ್ಲಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿ ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೇ 24 ರಂದು ನಿಧನರಾಗಿದ್ದಾರೆ.

Related posts

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!