September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ ಎಂಬಲ್ಲಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿ ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೇ 24 ರಂದು ನಿಧನರಾಗಿದ್ದಾರೆ.

Related posts

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya
error: Content is protected !!