22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ ಎಂಬಲ್ಲಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿ ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೇ 24 ರಂದು ನಿಧನರಾಗಿದ್ದಾರೆ.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya
error: Content is protected !!