23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮೇ 22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಸಿದ್ದರಾಮಯ್ಯರವರು 24 ಹಿಂದು ಕಾರ್ಯಕರ್ತರನ್ನು ಕೊಲೆಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ , ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya
error: Content is protected !!