23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು.

ವಲಯ 15 ವಲಯಾಡಳಿತ ಸಮಿತಿ ಸಭೆಯನ್ನು ಕೊಕ್ಕಡ ಘಟಕದ ಆತಿಥ್ಯದಲ್ಲಿ ಮೇ. 28 ರಂದು ನಡೆಸಲು ನಿರ್ಧರಿಸಲಾಯಿತು.

ಜೂನ್ ತಿಂಗಳಲ್ಲಿ ಬ್ರಹತ್ ರಕ್ತದಾನ ಶಿಬಿರ, ರಕ್ತದಾನಿಗಳಗೆ ಅಭಿನಂದನೆ ನಡೆಸುವುದು. ಜೇಸಿ ಫೌಂಡೇಶನಿಗೆ ಹೆಚ್. ಜಿ.ಎಫ್. ಕೊಡುಗೆಯನ್ನು ನೀಡುವುದು, ಊರಿನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ, ಮಧ್ಯಂತರ ಸಮ್ಮೇಳನದಲ್ಲಿ ಭಾಗವಹಿಸುವುದು. ನೂರರಷ್ಟು ಶೇಕಡಾ ಫಲಿತಾಂಶ ಸಾಧಿಸಿದ ಪ್ರೌಢ ಶಾಲೆಗಳಿಗೆ ಅಭಿನಂದನೆ ಸಮರ್ಪಣೆ, ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಯುವ ಜೇಸಿ ಶ್ರವಣ್ ವರದಿ ವಾಚಿಸಿದರು.

ಉಪಾಧ್ಯಕ್ಷರಾದ ಯು.ನರಸಿಂಹ ನಾಯಕ್, ಹರಿಶ್ಚಂದ್ರ ಆಚಾರ್ಯ, ಹಿರಿಯ ಸದಸ್ಯ ಜೋಸೆಫ್ ಪಿರೇರಾ ಸಲಹೆ ಸೂಚನೆಗಳನ್ನು ನೀಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ವಂದಿಸಿದರು.

Related posts

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!