37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

ಬೆಳ್ತಂಗಡಿ: ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ ಕೆ ಧನಂಜಯ ರಾವ್ ಅವರನ್ನು ಶಿಷ್ಯ ವೃಂದದ ವತಿಯಿಂದ ಅವರ ನೂತನ ಕಚೇರಿಯ ಶುಭಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ರಾಜಶ್ರೀ ಡಿ ರಾವ್, ಶಿಷ್ಯವರ್ಗದವರಾದ ಸಂತೋಷ್ ಕುಮಾರ್, ಮನೋಹರ ಕುಮಾರ್, ಇಳಂತಿಲ, ದಿನೇಶ್ ಶೆಟ್ಟಿ, ವಿನಯ ಕುಮಾರ್, ನವೀನ್ ಬಿ. ಕೆ, ಆನಂದ ಕುಮಾರ್, ರೇಷ್ಮಾ, ದಕ್ಷ ಜೈನ್, ಕೃತಿಕಾ ಜೆ ವೈಪಾನ, ಅಹಮ್ಮದ್ ಮುಜೀಬ್, ಮಿಹಿರ್ ರಾವ್ ಸಿಬ್ಬಂದಿಗಳಾದ ಸೌಮ್ಯ ಮತ್ತು ಶ್ವೇತ ಉಪಸ್ಥಿತರಿದ್ದರು.

Related posts

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya
error: Content is protected !!