25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

ಬೆಳ್ತಂಗಡಿ: ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ ಕೆ ಧನಂಜಯ ರಾವ್ ಅವರನ್ನು ಶಿಷ್ಯ ವೃಂದದ ವತಿಯಿಂದ ಅವರ ನೂತನ ಕಚೇರಿಯ ಶುಭಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ರಾಜಶ್ರೀ ಡಿ ರಾವ್, ಶಿಷ್ಯವರ್ಗದವರಾದ ಸಂತೋಷ್ ಕುಮಾರ್, ಮನೋಹರ ಕುಮಾರ್, ಇಳಂತಿಲ, ದಿನೇಶ್ ಶೆಟ್ಟಿ, ವಿನಯ ಕುಮಾರ್, ನವೀನ್ ಬಿ. ಕೆ, ಆನಂದ ಕುಮಾರ್, ರೇಷ್ಮಾ, ದಕ್ಷ ಜೈನ್, ಕೃತಿಕಾ ಜೆ ವೈಪಾನ, ಅಹಮ್ಮದ್ ಮುಜೀಬ್, ಮಿಹಿರ್ ರಾವ್ ಸಿಬ್ಬಂದಿಗಳಾದ ಸೌಮ್ಯ ಮತ್ತು ಶ್ವೇತ ಉಪಸ್ಥಿತರಿದ್ದರು.

Related posts

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!