25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆತಿಥ್ಯದಲ್ಲಿ ಜೇಸಿ ವಲಯ 15 ಇದರ ವಲಯಾಡಳಿತ ಸಮಿತಿ ಸಭೆಯು ನಿಡ್ಲೆ ಆನಂದ ರೆಸಾರ್ಟ್ ನಲ್ಲಿ ಮೇ. 28 ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಸುಮಾರು ನಲುವತ್ತು ಮಂದಿ ಜೇಸಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಲಯದ ಪೂರ್ವಾಧ್ಯಕ್ಷ ಸಂತೋಷ್ ಜಿ. ಅವರು ಸಮಾರಂಭವನ್ನು ಉದ್ಘಾಟಿಸುವರು.

ವಲಯ ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ಹಾಗೂ ಅಧಿಕಾರಿಗಳು ಉಪಸ್ಥಿತರಿರುವರು.

ಕೊಕ್ಕಡ ಘಟಕವು ಇದೇ ಮೊದಲ ಬಾರಿಗೆ ವಲಯ ಮಟ್ಟದ ಸಮಾರಂಭದ ಆತಿಥ್ಯವನ್ನು ವಹಿಸಲಿದೆ ಎಂದು ಘಟಕಾಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ತಿಳಿಸಿದ್ದಾರೆ.

Related posts

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya
error: Content is protected !!