22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆತಿಥ್ಯದಲ್ಲಿ ಜೇಸಿ ವಲಯ 15 ಇದರ ವಲಯಾಡಳಿತ ಸಮಿತಿ ಸಭೆಯು ನಿಡ್ಲೆ ಆನಂದ ರೆಸಾರ್ಟ್ ನಲ್ಲಿ ಮೇ. 28 ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಸುಮಾರು ನಲುವತ್ತು ಮಂದಿ ಜೇಸಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಲಯದ ಪೂರ್ವಾಧ್ಯಕ್ಷ ಸಂತೋಷ್ ಜಿ. ಅವರು ಸಮಾರಂಭವನ್ನು ಉದ್ಘಾಟಿಸುವರು.

ವಲಯ ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ಹಾಗೂ ಅಧಿಕಾರಿಗಳು ಉಪಸ್ಥಿತರಿರುವರು.

ಕೊಕ್ಕಡ ಘಟಕವು ಇದೇ ಮೊದಲ ಬಾರಿಗೆ ವಲಯ ಮಟ್ಟದ ಸಮಾರಂಭದ ಆತಿಥ್ಯವನ್ನು ವಹಿಸಲಿದೆ ಎಂದು ಘಟಕಾಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ತಿಳಿಸಿದ್ದಾರೆ.

Related posts

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!