38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.
ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಇಂದು ಸಂಜೆ 7 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟವು ಮುಂಡಾಜೆಯಲ್ಲಿ ಭಾರ್ಗವ ಸಭಾ ಭವನದಲ್ಲಿ ನಡೆಯಲಿದೆ.

ಇದೇ 25 ರಂದು ಹತ್ತನಾವಧಿ ನಿಮಿತ್ತ ಮೇಳದ ಕಲಾವಿದರಿಗೆ ರಜೆ ಇದ್ದು ಇದೇ 26, 27 ಮತ್ತು 28 ರಂದು ಮೂರು ದಿನ ಧರ್ಮಸ್ಥಳದಲ್ಲಿ ಸಂಜೆ ಗಂಟೆ 7 ರಿಂದ ರಾತ್ರಿ 12ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನದ ಬಳಿಕ ಕಲಾವಿದರು ಪ್ರಸಕ್ತ ವರ್ಷದ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು. ಮುಂದೆ, ನವೆಂಬರ್ ಬಳಿಕ ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಪ್ರಾರಂಭಗೊಳ್ಳಲಿದೆ.

Related posts

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya
error: Content is protected !!