April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.
ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಇಂದು ಸಂಜೆ 7 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟವು ಮುಂಡಾಜೆಯಲ್ಲಿ ಭಾರ್ಗವ ಸಭಾ ಭವನದಲ್ಲಿ ನಡೆಯಲಿದೆ.

ಇದೇ 25 ರಂದು ಹತ್ತನಾವಧಿ ನಿಮಿತ್ತ ಮೇಳದ ಕಲಾವಿದರಿಗೆ ರಜೆ ಇದ್ದು ಇದೇ 26, 27 ಮತ್ತು 28 ರಂದು ಮೂರು ದಿನ ಧರ್ಮಸ್ಥಳದಲ್ಲಿ ಸಂಜೆ ಗಂಟೆ 7 ರಿಂದ ರಾತ್ರಿ 12ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನದ ಬಳಿಕ ಕಲಾವಿದರು ಪ್ರಸಕ್ತ ವರ್ಷದ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು. ಮುಂದೆ, ನವೆಂಬರ್ ಬಳಿಕ ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಪ್ರಾರಂಭಗೊಳ್ಳಲಿದೆ.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!