July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.
ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಇಂದು ಸಂಜೆ 7 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟವು ಮುಂಡಾಜೆಯಲ್ಲಿ ಭಾರ್ಗವ ಸಭಾ ಭವನದಲ್ಲಿ ನಡೆಯಲಿದೆ.

ಇದೇ 25 ರಂದು ಹತ್ತನಾವಧಿ ನಿಮಿತ್ತ ಮೇಳದ ಕಲಾವಿದರಿಗೆ ರಜೆ ಇದ್ದು ಇದೇ 26, 27 ಮತ್ತು 28 ರಂದು ಮೂರು ದಿನ ಧರ್ಮಸ್ಥಳದಲ್ಲಿ ಸಂಜೆ ಗಂಟೆ 7 ರಿಂದ ರಾತ್ರಿ 12ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನದ ಬಳಿಕ ಕಲಾವಿದರು ಪ್ರಸಕ್ತ ವರ್ಷದ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು. ಮುಂದೆ, ನವೆಂಬರ್ ಬಳಿಕ ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಪ್ರಾರಂಭಗೊಳ್ಳಲಿದೆ.

Related posts

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!