22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

ಮಚ್ಚಿನ : ಇಲ್ಲಿಯ ಬಳ್ಳಮಂಜ ಗಣೇಶ್ ಬಾಳಿಗ (71ವರ್ಷ ) ರವರು ಇತ್ತೀಚೆಗೆ ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮೆಚ್ಚುಗೆ ಪಾತ್ರರಾಗಿದ್ದರು ಇವರು ಬಳ್ಳ ಮಂಜದ ಹಿರಿಯ ಉದ್ಯಮಿಯಾಗಿದ್ದು ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದರು.

ಮೃತರು ಪತ್ನಿ ಸುನಿತಾ ಬಾಳಿಗ, ಪುತ್ರರಾದ ಸುಧೀರ್, ಸುನಿಲ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya
error: Content is protected !!