38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಮೇ.22ರಂದು ಮದುವೆಯಾಗಿದ್ದಾರೆ.

ಬೆಳ್ತಂಗಡಿಯ ಉಜಿರೆಯಲ್ಲಿ ಗುರುಹಿರಿಯರು ನಿಶ್ಚಯಿಸಿದ ಹುಡುಗನೊಂದಿಗೆ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇವರು ಮಿಥುನರಾಶಿ’ ಧಾರವಾಹಿ ಮೂಲಕ ಕಿರುತರೆಗೆ ಕಾಲಿಟ್ಟ ನಟಿ ದೀಪಾ ಕಟ್ಟೆ ಪ್ರಸುತ್ತ `ಶ್ರೀರಸ್ತು ಶುಭಮಸ್ತು’ ಸೀರಿಯಲ್ ನಲ್ಲಿ ಸುಧಾರಾಣಿ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Related posts

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya
error: Content is protected !!