April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು.

ಶಾಖಾ ಕಛೇರಿ ಉದ್ಘಾಟನೆಯನ್ನು ಸುಮನಾ ಪುಷ್ಪರಾಜ್ ಶೆಟ್ಟಿ ಉಜಿರೆ ನೆರವೇರಿಸಿದರು. ವಂದನಾ ರಾಜು ಶೆಟ್ಟಿ ಬೆಂಗತ್ಯಾರು ದೀಪ ಪ್ರಜ್ವಲಿಸಿದರು. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಂ.ಜಿ. ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಗಣಕ ಯಂತ್ರದ ಉದ್ಘಾಟನೆಯನ್ನು ವಸುಧಾ ಪ್ರಶಾಂತ್ ಶೆಟ್ಟಿ ಮೂಡಾಯೂರು ಮಡಂತ್ಯಾರು ನೆರವೇರಿಸಿದರು.


ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಬಿ. ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ ಹೆಚ್, ಜಯಂತ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಬಿ. ನಾರಾಯಣ ಶೆಟ್ಟಿ, ಕೃಷ್ಣ ರೈ ಟಿ., ರಘುರಾಮ ಶೆಟ್ಟಿ ಎ., ಸದಾಶಿವ ಶೆಟ್ಟಿ, ಅಂಬಾ ಬಿ. ಆಳ್ವ, ರಾಜೇಶ್ ಶೆಟ್ಟಿ, ಪುರಂದರ ಶೆಟ್ಟಿ, ಜಯರಾಮ ಭಂಡಾರಿ ಎಂ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಪ್ರಭಾರ ಶಾಖಾ ಪ್ರಬಂಧಕಿ ಅಖಿಲಾ ಆರ್. ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya
error: Content is protected !!