23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು.

ವಲಯ 15 ವಲಯಾಡಳಿತ ಸಮಿತಿ ಸಭೆಯನ್ನು ಕೊಕ್ಕಡ ಘಟಕದ ಆತಿಥ್ಯದಲ್ಲಿ ಮೇ. 28 ರಂದು ನಡೆಸಲು ನಿರ್ಧರಿಸಲಾಯಿತು.

ಜೂನ್ ತಿಂಗಳಲ್ಲಿ ಬ್ರಹತ್ ರಕ್ತದಾನ ಶಿಬಿರ, ರಕ್ತದಾನಿಗಳಗೆ ಅಭಿನಂದನೆ ನಡೆಸುವುದು. ಜೇಸಿ ಫೌಂಡೇಶನಿಗೆ ಹೆಚ್. ಜಿ.ಎಫ್. ಕೊಡುಗೆಯನ್ನು ನೀಡುವುದು, ಊರಿನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ, ಮಧ್ಯಂತರ ಸಮ್ಮೇಳನದಲ್ಲಿ ಭಾಗವಹಿಸುವುದು. ನೂರರಷ್ಟು ಶೇಕಡಾ ಫಲಿತಾಂಶ ಸಾಧಿಸಿದ ಪ್ರೌಢ ಶಾಲೆಗಳಿಗೆ ಅಭಿನಂದನೆ ಸಮರ್ಪಣೆ, ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಯುವ ಜೇಸಿ ಶ್ರವಣ್ ವರದಿ ವಾಚಿಸಿದರು.

ಉಪಾಧ್ಯಕ್ಷರಾದ ಯು.ನರಸಿಂಹ ನಾಯಕ್, ಹರಿಶ್ಚಂದ್ರ ಆಚಾರ್ಯ, ಹಿರಿಯ ಸದಸ್ಯ ಜೋಸೆಫ್ ಪಿರೇರಾ ಸಲಹೆ ಸೂಚನೆಗಳನ್ನು ನೀಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ವಂದಿಸಿದರು.

Related posts

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!