25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

ಬೆಳ್ತಂಗಡಿ: ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ ಕೆ ಧನಂಜಯ ರಾವ್ ಅವರನ್ನು ಶಿಷ್ಯ ವೃಂದದ ವತಿಯಿಂದ ಅವರ ನೂತನ ಕಚೇರಿಯ ಶುಭಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ರಾಜಶ್ರೀ ಡಿ ರಾವ್, ಶಿಷ್ಯವರ್ಗದವರಾದ ಸಂತೋಷ್ ಕುಮಾರ್, ಮನೋಹರ ಕುಮಾರ್, ಇಳಂತಿಲ, ದಿನೇಶ್ ಶೆಟ್ಟಿ, ವಿನಯ ಕುಮಾರ್, ನವೀನ್ ಬಿ. ಕೆ, ಆನಂದ ಕುಮಾರ್, ರೇಷ್ಮಾ, ದಕ್ಷ ಜೈನ್, ಕೃತಿಕಾ ಜೆ ವೈಪಾನ, ಅಹಮ್ಮದ್ ಮುಜೀಬ್, ಮಿಹಿರ್ ರಾವ್ ಸಿಬ್ಬಂದಿಗಳಾದ ಸೌಮ್ಯ ಮತ್ತು ಶ್ವೇತ ಉಪಸ್ಥಿತರಿದ್ದರು.

Related posts

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!