24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ ಎಂಬಲ್ಲಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿ ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೇ 24 ರಂದು ನಿಧನರಾಗಿದ್ದಾರೆ.

Related posts

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya
error: Content is protected !!